ಇಂದು ಪುತ್ತೂರಿನಲ್ಲಿ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮ ನಡೆಯಲಿದೆ.
ಕಟ್ಟೆ ಫ್ರೆಂಡ್ಸ್, ಬಲ್ನಾಡು ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಹಿಂದೂ ಬಾಂಧವರ ಪುತ್ತೂರಿನ ಬಲ್ನಾಡಿನಲ್ಲಿ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಇಂದು ದಿನಾಂಕ 24.07.2022ರಂದು ಬೆಳಿಗ್ಗೆ 8 ಘಂಟೆಗೆ ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಎಲ್ಲಾ ಆಟೋಟ ಸ್ಪರ್ಧೆಗಳೂ ಗದ್ದೆಯ ಕೆಸರಿನಲ್ಲಿಯೇ ನಡೆಯುತ್ತದೆ. ವಿವಿಧ ವಯೋಮಾನದ ಹೆಣ್ಣುಮಕ್ಕಳು ಹಾಗೂ ಗಂಡಸರಿಗೆ ಬೇರೆ ಬೇರೆ ಸ್ಪರ್ಧೆ ನಡೆಯಲಿದೆ.
ನಿಧಿ ಶೋಧನೆಯ (ಚಿನ್ನದ ನಾಣ್ಯ) ಆಟವೂ ನಡೆಯಲಿರುವುದು. ವಿವರಗಳಿಗೆ ಕರಪತ್ರದ ಚಿತ್ರ ನೋಡಿ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

