ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.
ಇಂದು ‘ಗದಾಯುದ್ಧ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ.
ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಚಿತ್ರ ನೋಡಿ.
ಜುಲೈ 24 ರಂದು ಸಂಜೆ 5.45 ಗಂಟೆಗೆ,
ಪ್ರಸಂಗ – ಗದಾಯುದ್ಧ
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ಬಿ.ಸೀತಾರಾಮ ತೋಳ್ಪಾಡಿತ್ತಾಯ, ಕೃಷ್ಣಪ್ರಕಾಶ ಉಳಿತ್ತಾಯ, ನಂದಕುಮಾರ ಉಜಿರೆ
ಮುಮ್ಮೇಳ: ಉಜಿರೆ ಅಶೋಕ ಭಟ್, ವಿಷ್ಣುಶರ್ಮ ವಾಟೆಪಡ್ಪು, ಕೆ.ಸುರೇಶ ಕುದ್ರೆಂತ್ತಾಯ, ಕೊಳ್ತಿಗೆ ನಾರಾಯಣ ಗೌಡ, ಡಾ.ಸಿಬಂತಿ ಪದ್ಮನಾಭ ಕೆ.ವಿ, ಆರತಿ ಪಟ್ರಮೆ
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ