ಕರ್ನಾಟಕದ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಮಿಂಚು-ಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಆವರಣದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ
ಬೆಂಕಿ ಹತ್ತಲು ಕಾರಣವೇನೆಂದು ತಿಳಿದುಬಂದಿಲ್ಲ.
ಪೋಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ತನಿಖೆ ಮತ್ತು ಪರಿಶೀಲನೆ ನಡೆಸುತ್ತಿದ್ದಾರೆ.