ಕರ್ನಾಟಕದ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿರುವ ಮಿಂಚು-ಮೇಣದ ಬತ್ತಿ ತಯಾರಿಕಾ ಕಾರ್ಖಾನೆ ಆವರಣದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ
ಬೆಂಕಿ ಹತ್ತಲು ಕಾರಣವೇನೆಂದು ತಿಳಿದುಬಂದಿಲ್ಲ.
ಪೋಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ತನಿಖೆ ಮತ್ತು ಪರಿಶೀಲನೆ ನಡೆಸುತ್ತಿದ್ದಾರೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
