ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 64ನೇ ವಾರ್ಷಿಕ ಮಹಾಸಭೆ ಕೆ. ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 22, 2022ರಂದು ಜರಗಿತು. ಜಯ ಕೆ. ಗತಸಭೆ ವರದಿ ಮಂಡಿಸಿದರು.
ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ್ ಹೆಬ್ಬಾರ್ರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು.
2022-23ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.
ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ. ಜೆ. ಗಣೇಶ್, ಕಾರ್ಯದರ್ಶಿ : ಸುನಿಲ್ ಕುಮಾರ್, ಜತೆಕಾರ್ಯದರ್ಶಿ : ಜಯ ಕೆ., ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ,
ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪ್ರವೀಣ್ ಉಪಾಧ್ಯ, ಕೆ. ಜೆ. ಕೃಷ್ಣ, ಪ್ರಕಾಶ್ ಹೆಬ್ಬಾರ್, ಡಾ. ಗಣಪತಿ ಭಟ್, ಮಂಜುನಾಥ ತೆಂಕಿಲ್ಲಾಯ, ರಮೇಶ ಸಾಲಿಯಾನ್, ಕೆ. ಜೆ. ಸುಧೀಂದ್ರ, ವಸಂತ ಪಾಲನ್, ನಚಿಕೇತ
ಸಲಹಾ ಸಮಿತಿ : ಎಸ್. ವಿ. ಭಟ್, ಶ್ರೀರಮಣ ಆಚಾರ್ಯ, ವಿಜಯ್ ಕುಮಾರ್, ವಿಠಲ ಗಾಣಿಗ, ವಿದ್ಯಾಪ್ರಸಾದ್, ಅರವಿಂದ ಆಚಾರ್ಯ, ಪ್ರಶಾಂತ್ ಕೆ. ಎಸ್., ಎ. ಸತ್ಯಜಿತ್ ಉಪಾಧ್ಯ
ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ. ಕಾರ್ಯದರ್ಶಿ ಸುನಿಲ್ ಕುಮಾರ್ ಧನ್ಯವಾದ ಸಮರ್ಪಿಸಿದರು.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು