ಶ್ರೀ ಎಡನೀರು ಮಠದಲ್ಲಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಆಯೋಜಿಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ.
‘ಶ್ರೀಕೃಷ್ಣಚರಿತಾಮೃತಮ್’ ಎಂಬ ತಾಳಮದ್ದಳೆ ಸಪ್ತಾಹ 29.07.2022 ಶುಕ್ರವಾರದಿಂದ 04.08.2022 ಗುರುವಾರದ ತನಕ ನಡೆಯಲಿದೆ. ಪ್ರತಿದಿನವೂ ಶ್ರೀಕೃಷ್ಣನ ಕುರಿತಾದ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ಪ್ರತಿದಿನ ಸಂಜೆ ಘಂಟೆ 6ಕ್ಕೆ ಸರಿಯಾಗಿ ತಾಳಮದ್ದಳೆ ಪ್ರದರ್ಶನ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

