ಇಂದು ಭಾರತದ ಸೇನಾಪಡೆಗೆ ಮಾತ್ರವಲ್ಲ, ಭಾರತೀಯರೆಲ್ಲರಿಗೂ ಹೆಮ್ಮೆಯ ದಿನ.
ಇಂದಿನ ದಿನವನ್ನು ಕಾರ್ಗಿಲ್ ವಿಜಯ ದಿನವನ್ನಾಗಿ ಆಚರಿಸಲಾಗುತ್ತಿದೆ.
ಇಂದು ಭಾರತದ ಮೂರೂ ಸೇನಾಪಡೆಯ ಮುಖ್ಯಸ್ಥರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು.
ಮೂರು ಸೇನಾ ಮುಖ್ಯಸ್ಥರಾದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿಯವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಪುಷ್ಪಾರ್ಚನೆ ಮಾಡಿದರು
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

