ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ತುಳುನಾಡ ಸುಂದರಿ ಸಿನಿ ಶೆಟ್ಟಿಯವರಿಗೆ ಸೀರೆಗಳು ಅಂದರೆ ಪಂಚಪ್ರಾಣವಂತೆ.
ಮಿಸ್ ಇಂಡಿಯಾ ಸಿನಿ ಶೆಟ್ಟಿ ಸೀರೆಗಳ ಮೇಲಿನ ತನ್ನ ಆಸಕ್ತಿಯನ್ನು ಪುನರುಜ್ಜೀವನಗೊಳಿಸಿಕೊಂಡು ಬಂದಿದ್ದಾರೆ ಮತ್ತು ಸೀರೆಯನ್ನು ಮದುವೆಗೆ ಮಾತ್ರ ಮೀಸಲಿಡಬಾರದು ಎಂಬುದು ಅವರ ನಿಲುವಾಗಿದೆ.
“ನಿಮಗೆ ಬೇಕಾದ ಉಡುಗೆಯನ್ನು ಧರಿಸಿ ಆದರೆ ಸೀರೆ ಮಾತ್ರ ನಿಜವಾದ ಸೌಂದರ್ಯ ಮತ್ತು ಸೊಬಗನ್ನು ಹೊರತರುತ್ತದೆ’ ಎಂದು ಅವರು ಹೇಳುತ್ತಾರೆ.

ಬೆಲೆಬಾಳುವ ಕಾಂಜೀವರಂ ಸೀರೆಯಲ್ಲಿ ಬುಟ್ಟಿ ವರ್ಕ್ ಕೆಂಪು ಕುಪ್ಪಸದೊಂದಿಗೆ

ಮಧ್ಯಪ್ರದೇಶದ ಚಂದೇರಿ, ವ್ಯತಿರಿಕ್ತ ಹಳದಿ ತೋಳಿಲ್ಲದ ಕುಪ್ಪಸದೊಂದಿಗೆ.

ಭಾರವಾದ ಕಂಜೀವರಂ ರೇಷ್ಮೆ ಸೀರೆಯಲ್ಲಿ

ಚಿನ್ನದಿಂದ ಟ್ರಿಮ್ ಮಾಡಿದ ಅಲಂಕೃತವಾದ ರೇಷ್ಮೆ ಸೀರೆಯಲ್ಲಿ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

