ಕಾಸರಗೋಡು ಜಿಲ್ಲೆಯ ಎಡನೀರಿನಲ್ಲಿರುವ ಶ್ರೀ ಎಡನೀರು ಮಠ ಸಾಂಸ್ಕೃತಿಕ ಕಲೆಗಳಿಗೆ ಯಾವಾಗಲೂ ಪ್ರೋತ್ಸಾಹ ಕೊಡುತ್ತಾ ಬಂದಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ಈ ವರ್ಷವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ಇಂದು ದಿನಾಂಕ 28.07.2022ನೇ ಗುರುವಾರ ಸಂಜೆ ಘಂಟೆ 6 ಕ್ಕೆ ಸರಿಯಾಗಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ವಿರಚಿತ “ಶ್ರೀ ದೇವಿ ಅಂಬಿಕಾ ಮಹಾತ್ಮ್ಯೆ” ಎಂಬ ಯಕ್ಷಗಾನ ಪ್ರದರ್ಶನವು ನಡೆಯಲಿದೆ.
ದಕ್ಷಿಣ ಕನ್ನಡ, ಕಾಸರಗೋಡು ಉಭಯ ಜಿಲ್ಲೆಗಳ ಪ್ರಸಿದ್ಧ ಕಲಾವಿದರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವು ಸಂಜೆ ಘಂಟೆ 6 ಕ್ಕೆ ಸರಿಯಾಗಿ ಆರಂಭವಾಗುವುದೆಂದು ತಿಳಿಸಲಾಗಿದೆ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

