ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ಇಂದು ಕೊನೆಯ ದಿನ.
ಕೊನೆಯ ದಿನವಾದ ಇಂದು ಯಕ್ಷನೃತ್ಯ ಕಾರ್ಯಕ್ರಮ ನಡೆಯಲಿದೆ.
ಇಂದು ‘ಯಕ್ಷಾವತರಣ – ಯಕ್ಷನೃತ್ಯ’ ಎಂಬ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ.
ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜುಲೈ 29 ರಂದು ಸಂಜೆ 5.45 ಗಂಟೆಗೆ – ‘ಯಕ್ಷಾವತರಣ – ಯಕ್ಷನೃತ್ಯ’
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಎಲ್ಲೂರು ರಾಮಚಂದ್ರ ಭಟ್
ಮುಮ್ಮೇಳ: ರಂಜಿತಾ ಎಲ್ಲೂರು, ರಕ್ಷಿತಾ ಎಲ್ಲೂರು ಮತ್ತು ಬಳಗ
ನೇರಪ್ರಸಾರ ಯೂಪ್ಲಸ್ ಟಿವಿ, ಯೂಟ್ಯೂಬ್ ಹಾಗೂ ಫೇಸ್ಬುಕ್ ನಲ್ಲಿ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

