ಉಜಿರೆಯಲ್ಲಿ ನಡೆಯುತ್ತಿರುವ ಯಕ್ಷ ಸಪ್ತಾಹದ ಏಳು ದಿನಗಳಲ್ಲಿ ಇಂದು ಕೊನೆಯ ದಿನ.
ಕೊನೆಯ ದಿನವಾದ ಇಂದು ಯಕ್ಷನೃತ್ಯ ಕಾರ್ಯಕ್ರಮ ನಡೆಯಲಿದೆ.
ಇಂದು ‘ಯಕ್ಷಾವತರಣ – ಯಕ್ಷನೃತ್ಯ’ ಎಂಬ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ.
ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜುಲೈ 29 ರಂದು ಸಂಜೆ 5.45 ಗಂಟೆಗೆ – ‘ಯಕ್ಷಾವತರಣ – ಯಕ್ಷನೃತ್ಯ’
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಎಲ್ಲೂರು ರಾಮಚಂದ್ರ ಭಟ್
ಮುಮ್ಮೇಳ: ರಂಜಿತಾ ಎಲ್ಲೂರು, ರಕ್ಷಿತಾ ಎಲ್ಲೂರು ಮತ್ತು ಬಳಗ
ನೇರಪ್ರಸಾರ ಯೂಪ್ಲಸ್ ಟಿವಿ, ಯೂಟ್ಯೂಬ್ ಹಾಗೂ ಫೇಸ್ಬುಕ್ ನಲ್ಲಿ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

