ಜಮ್ಮು ಕಾಶ್ಮೀರದ ಚಂದಕ್ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ನಾಲ್ಕು ಜನರನ್ನು ಭಾರತೀಯ ಸೇನೆ ರಕ್ಷಿಸಿದೆ.
ಭಾರತೀಯ ಸೇನಾ ಇಂಜಿನಿಯರ್ಗಳ ಘಟಕವು, J&K ಪೂಂಚ್ ನಲ್ಲಿ ಹಠಾತ್ ಪ್ರವಾಹದ ಸಂದರ್ಭದಲ್ಲಿ ಚಂದಕ್ ಗ್ರಾಮದ ಬಳಿ ನಾಲ್ಕು ಸ್ಥಳೀಯರನ್ನು ರಕ್ಷಿಸಿದೆ.
ಈ ಕುರಿತು ವರದಿ ಮಾಡಿದ ANI ಟ್ವಿಟ್ಟರ್ ನಲ್ಲಿ ವೀಡಿಯೊ ಹಂಚಿಕೊಂಡಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
