ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವತಿಯಿಂದ ದ.ಕ.ಜಿ.ಪ.ಉ.ಹಿರಿಯ ಪ್ರಾಥಮಿಕ ಶಾಲೆ, ಕುಡಿಪಾಡಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರೌಢ ಶಾಲಾ ವಿಭಾಗದ ಹುಡುಗರು- ಧನುಷ್ರಾಮ್,10ನೇ ತರಗತಿ(ಕಿಯೋನಿಕ್ಸ್ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ), ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ಕುಮಾರ್ರೈ ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)
ಪ್ರೌಢ ಶಾಲಾ ವಿಭಾಗದ ಹುಡುಗಿಯರು – ಸುಶ್ಮಿತ.ಟಿ.ರಾವ್ 10ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ), ಅವನಿ,10ನೇ ತರಗತಿ( ಅಮೃತಕರ ಭಟ್ ಮತ್ತು ಸುಮ.ಎ ಇವರ ಪುತ್ರಿ)

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
