ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ರಾಜರಾಜೇಶ್ವರಿ ಪ್ರೌಢ ಶಾಲೆ, ಪೊಳಲಿ ಇಲ್ಲಿ ದಿನಾಂಕ 30-07-2022ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅದರಲ್ಲಿ ಪ್ರೌಢ ಶಾಲಾ ವಿಭಾಗದ ಹುಡುಗರು- ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ ಕುಮಾರ್ ರೈ ಮನವಳಿಕೆ ಗುತ್ತು ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)-ಪ್ರಥಮ ಸ್ಥಾನ,

ಧನುಷ್ರಾಮ್, 10ನೇ ತರಗತಿ (ಕಿಯೋನಿಕ್ಸ್ ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ) – ದ್ವಿತೀಯ ಸ್ಥಾನ

ಹಾಗೂ ಪ್ರೌಢ ಶಾಲಾ ವಿಭಾಗದ ಹುಡುಗಿಯರ ವಿಭಾಗದಲ್ಲಿ ಸುಶ್ಮಿತ.ಟಿ.ರಾವ್, 9ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ) – ಪಂಚಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

