ಯಕ್ಷಗಾನ ಹಾಸ್ಯ ಕಲಾವಿದ ಸಚ್ಚಿದಾನಂದ ಪ್ರಭು ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಸನ್ಮಾನದ ಗೌರವ ಲಭಿಸಿದೆ. ಇತ್ತೀಚಿಗೆ ತುಳು ಯಕ್ಷ ಜಾತ್ರೆ ಎಂಬ ಕಾರ್ಯಕ್ರಮದಲ್ಲಿ ಅವರು ಈ ಗೌರವಕ್ಕೆ ಪಾತ್ರರಾದರು.
ಮಂಗಳೂರಿನಲ್ಲಿ ದಿನಾಂಕ 30.07.2022ರಿಂದ ಆರಂಭವಾದ ತುಳು ಯಕ್ಷ ಜಾತ್ರೆ 10.08.2022 ವರೆಗೆ ನಡೆಯಲಿದೆ.
ಮಂಗಳೂರಿನ ಅಶೋಕನಗರದ ತುಳು ಭವನದಲ್ಲಿ ನಡೆಯುವ 12 ದಿನಗಳ ತುಳು ಯಕ್ಷಗಾನ ಜಾತ್ರೆಯಲ್ಲಿ ಪ್ರತಿದಿನವೂ ಒಂದೊಂದು ತುಳು ಯಕ್ಷಗಾನ ಪ್ರದರ್ಶನಗಳನ್ನು ಪ್ರದರ್ಶಿಸಲಾಗುತ್ತಿದೆ.
ಈ ತುಳು ಯಕ್ಷ ಜಾತ್ರೆ ಸಂದರ್ಭದಲ್ಲಿ ಶ್ರೀ ಸಚ್ಚಿದಾನಂದ ಪ್ರಭು ಅವರು ಯಕ್ಷಗಾನ ರಂಗದಲ್ಲಿ ಸಲ್ಲಿಸಿದ ಸೇವೆ ಹಾಗೂ ತನ್ಮೂಲಕ ಅವರು ತುಳು ಭಾಷೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

