ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.
ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.
ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ , ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.
![](https://yakshadeepa.com/wp-content/uploads/2022/08/IMG-20220804-WA0064-1024x636.jpg)
- ನಾಳೆ ದಿನಾಂಕ 27.06.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
- 10 ತಿಂಗಳ ನಂತರ ಫರಿದಾಬಾದ್ನಲ್ಲಿ ಕೊಳೆತ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆ – ಯುವತಿಯ ತಂದೆ ಪೊಲೀಸರಿಗೆ ಇಮೇಲ್ ನಲ್ಲಿ ದೂರು ಕಳುಹಿಸಿದ ನಂತರ ಮನೆಯೊಳಗೆ ಹೂಳಲಾಗಿದ್ದ ಶವ ಪತ್ತೆ – ತಾಯಿಯ ಬಂಧನ
- ಹಿಂದಿನಿಂದ ಬೈಕ್ ಗುದ್ದಿ ವಿದ್ಯಾರ್ಥಿನಿಯ ದುರಂತ ಅಂತ್ಯ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ
- ಜಬ್ಬಾರ್ ಸಮೊ ಅವರಿಗೆ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ಪ್ರಶಸ್ತಿ, ಸೇರಾಜೆ ಸೀತಾರಾಮ ಭಟ್ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ಪ್ರಶಸ್ತಿ