ಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಸಂಭ್ರಮ – 2022 ನಡೆಯಲಿದೆ.
ಇದರ ಅಂಗವಾಗಿ ದಿನಾಂಕ 15.08.2022ರಂದು ಅಪರಾಹ್ನ ಘಂಟೆ 3ರಿಂದ ಮಾನಿಷಾದ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಶ್ರೀ ಗಣೇಶ್ ಶೆಟ್ಟಿ ಕಟೀಲ್ ಇವರ ನಿರ್ದೇಶನದಲ್ಲಿ ಶ್ರೀ ಕಟೀಲು ಯಕ್ಷಕಲಾ ವೇದಿಕೆಯ ಬಾಲಕಲಾವಿದರಿಂದ ಈ ಪ್ರದರ್ಶನ ನಡೆಯಲಿದೆ.
ಮುಂಬಯಿಯ ವಸಯಿ ಪಶ್ಚಿಮದ ದತ್ತಾನಿ ಮಾಲ್ ನಲ್ಲಿ ಈ ಪ್ರದರ್ಶನ ನಡೆಯಲಿದೆ. ವಿವರಗಳಿಗಾಗಿ ಕರಪತ್ರದ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

