ಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಸಂಭ್ರಮ – 2022 ನಡೆಯಲಿದೆ.
ಇದರ ಅಂಗವಾಗಿ ದಿನಾಂಕ 15.08.2022ರಂದು ಅಪರಾಹ್ನ ಘಂಟೆ 3ರಿಂದ ಮಾನಿಷಾದ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಶ್ರೀ ಗಣೇಶ್ ಶೆಟ್ಟಿ ಕಟೀಲ್ ಇವರ ನಿರ್ದೇಶನದಲ್ಲಿ ಶ್ರೀ ಕಟೀಲು ಯಕ್ಷಕಲಾ ವೇದಿಕೆಯ ಬಾಲಕಲಾವಿದರಿಂದ ಈ ಪ್ರದರ್ಶನ ನಡೆಯಲಿದೆ.
ಮುಂಬಯಿಯ ವಸಯಿ ಪಶ್ಚಿಮದ ದತ್ತಾನಿ ಮಾಲ್ ನಲ್ಲಿ ಈ ಪ್ರದರ್ಶನ ನಡೆಯಲಿದೆ. ವಿವರಗಳಿಗಾಗಿ ಕರಪತ್ರದ ಚಿತ್ರವನ್ನು ನೋಡಿ.

- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

