ಕಡಬ ಸಂಸ್ಮರಣಾ ಸಮಿತಿ ಮಂಗಳೂರು ಇವರು ಆಯೋಜಿಸಿದ 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಶಸ್ತಿ-2022 ಕಿನ್ನಿಕಂಬಳದಲ್ಲಿ ನಡೆಯಲಿದೆ.
ಕಾರ್ಯಕ್ರಮವು ದಿನಾಂಕ 9-10-2022 ಆದಿತ್ಯವಾರ ಅಪರಾಹ್ನ 2-00 ಗಂಟೆಯಿಂದ ಶ್ರೀ ರಾಧಾಕೃಷ್ಣ ಭಜನಾ ಮಂದಿರ ಕಿನ್ನಿಕಂಬಳ ಕೈಕಂಬ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಎಲ್ಲಾ ಕಾರ್ಯಕ್ರಮಗಳಿಗೂ ಆಯೋಜಕರು ಮತ್ತು ಕಾರ್ಯದರ್ಶಿಗಳಾದ ಗಿರೀಶ್ ಕಾವೂರು ಅವರು ಸರ್ವರಿಗೂ ಆದರದ ಸುಸ್ವಾಗತವನ್ನು ಕೋರಿದ್ದಾರೆ
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ