ಕಡಬ ಸಂಸ್ಮರಣಾ ಸಮಿತಿ ಮಂಗಳೂರು ಇವರು ಆಯೋಜಿಸಿದ 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಶಸ್ತಿ-2022 ಕಿನ್ನಿಕಂಬಳದಲ್ಲಿ ನಡೆಯಲಿದೆ.
ಕಾರ್ಯಕ್ರಮವು ದಿನಾಂಕ 9-10-2022 ಆದಿತ್ಯವಾರ ಅಪರಾಹ್ನ 2-00 ಗಂಟೆಯಿಂದ ಶ್ರೀ ರಾಧಾಕೃಷ್ಣ ಭಜನಾ ಮಂದಿರ ಕಿನ್ನಿಕಂಬಳ ಕೈಕಂಬ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಎಲ್ಲಾ ಕಾರ್ಯಕ್ರಮಗಳಿಗೂ ಆಯೋಜಕರು ಮತ್ತು ಕಾರ್ಯದರ್ಶಿಗಳಾದ ಗಿರೀಶ್ ಕಾವೂರು ಅವರು ಸರ್ವರಿಗೂ ಆದರದ ಸುಸ್ವಾಗತವನ್ನು ಕೋರಿದ್ದಾರೆ

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

