ಕಡಬ ಸಂಸ್ಮರಣಾ ಸಮಿತಿ ಮಂಗಳೂರು ಇವರು ಆಯೋಜಿಸಿದ 3 ನೇ ವರ್ಷದ ಕಡಬದ್ವಯ ಸಂಸ್ಮರಣಾ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರಶಸ್ತಿ-2022 ಕಿನ್ನಿಕಂಬಳದಲ್ಲಿ ನಡೆಯಲಿದೆ.
ಕಾರ್ಯಕ್ರಮವು ದಿನಾಂಕ 9-10-2022 ಆದಿತ್ಯವಾರ ಅಪರಾಹ್ನ 2-00 ಗಂಟೆಯಿಂದ ಶ್ರೀ ರಾಧಾಕೃಷ್ಣ ಭಜನಾ ಮಂದಿರ ಕಿನ್ನಿಕಂಬಳ ಕೈಕಂಬ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಎಲ್ಲಾ ಕಾರ್ಯಕ್ರಮಗಳಿಗೂ ಆಯೋಜಕರು ಮತ್ತು ಕಾರ್ಯದರ್ಶಿಗಳಾದ ಗಿರೀಶ್ ಕಾವೂರು ಅವರು ಸರ್ವರಿಗೂ ಆದರದ ಸುಸ್ವಾಗತವನ್ನು ಕೋರಿದ್ದಾರೆ

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

