ಧರ್ಮಸ್ಥಳ ಕನ್ಯಾಡಿ ಶ್ರೀ ಗುರುದೇವ ಮಠದಲ್ಲಿ ಚಾತುರ್ಮಾಸ್ಯ ವೃತಾನುಷ್ಠಾನದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಯಕ್ಷ ಭಾರತಿ (ರಿ) ಬೆಳ್ತಂಗಡಿ ಪದಾಧಿಕಾರಿಗಳು ಭೇಟಿ ಮಾಡಿ ಗುರು ನಮನ ಸಲ್ಲಿಸಿದರು.
ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಉಜಿರೆ, ಕಾರ್ಯದರ್ಶಿ ದಿವಾಕರ್ ಆಚಾರ್ಯ ಗೇರುಕಟ್ಟೆ, ಸಂಚಾಲಕ ಮಹೇಶ್ ಕನ್ಯಾಡಿ, ಟ್ರಸ್ಟಿ ವಿದ್ಯಾಕುಮಾರ್ ಕಾಂಚೋಡು ಇವರನ್ನು ಸ್ವಾಮೀಜಿಯವರು ಪ್ರಸಾದ ಮಂತ್ರಾಕ್ಷತೆಯೊಂದಿಗೆ ಗೌರವಿಸಿದರು.
ಯಕ್ಷ ಭಾರತಿ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ್ವಾಮೀಜಿಯವರಿಗೆ ಗೌರವಪೂರ್ವಕವಾಗಿ ನೀಡಲಾಯಿತು.
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
