ಧರ್ಮಸ್ಥಳ ಕನ್ಯಾಡಿ ಶ್ರೀ ಗುರುದೇವ ಮಠದಲ್ಲಿ ಚಾತುರ್ಮಾಸ್ಯ ವೃತಾನುಷ್ಠಾನದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಯಕ್ಷ ಭಾರತಿ (ರಿ) ಬೆಳ್ತಂಗಡಿ ಪದಾಧಿಕಾರಿಗಳು ಭೇಟಿ ಮಾಡಿ ಗುರು ನಮನ ಸಲ್ಲಿಸಿದರು.
ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಉಜಿರೆ, ಕಾರ್ಯದರ್ಶಿ ದಿವಾಕರ್ ಆಚಾರ್ಯ ಗೇರುಕಟ್ಟೆ, ಸಂಚಾಲಕ ಮಹೇಶ್ ಕನ್ಯಾಡಿ, ಟ್ರಸ್ಟಿ ವಿದ್ಯಾಕುಮಾರ್ ಕಾಂಚೋಡು ಇವರನ್ನು ಸ್ವಾಮೀಜಿಯವರು ಪ್ರಸಾದ ಮಂತ್ರಾಕ್ಷತೆಯೊಂದಿಗೆ ಗೌರವಿಸಿದರು.
ಯಕ್ಷ ಭಾರತಿ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ್ವಾಮೀಜಿಯವರಿಗೆ ಗೌರವಪೂರ್ವಕವಾಗಿ ನೀಡಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
