ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರ್ಬಾ ಲಿಕಾ ಪ್ರೌಢಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ 22ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 9 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
14 ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಾಪ್ತ್ ಆರ್. ಎನ್ [30-35kg] (8ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಂಶಿ ರೈ(6ನೇ ತರಗತಿ) ತೃತೀಯ ಸ್ಥಾನ,
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಿವಕುಮಾರ್ [40-45kg] (10ನೇ ತರಗತಿ) ಪ್ರಥಮ, ಪೃಥ್ವಿರಾಜ್ ಪ್ರಭು [55-60kg] (10 ನೇ ತರಗತಿ) ಪ್ರಥಮ ಸ್ಥಾನ, ಲಿಖಿತ್ ಪಿ [50-55kg] (10ನೇ ತರಗತಿ) ಪ್ರಥಮ ಸ್ಥಾನ, ಪ್ರಮಥ.ಎಂ ಭಟ್ [30-35kg] (9 ನೇ ತರಗತಿ) ಪ್ರಥಮ ಸ್ಥಾನ, ಮಹಮ್ಮದ್ ರಿಹಾನ್ [65-70kg] (9 ನೇ ತರಗತಿ)
ಅದ್ದೈತ್ ಶರ್ಮ [45-50kg] (ಹತ್ತನೇ ತರಗತಿ) ಪ್ರಥಮ ಸ್ಥಾನ, ವಿಶಾಲ್ ಬಿ [30-35kg] (9ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ ಕೆ [44-48kg] (10 ನೇ ತರಗತಿ) ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಇವರು ಆಗಸ್ಟ್ 06 ರಂದು ಬೆಳ್ತಂಗಡಿ ತಾಲೂಕಿನ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

