ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದ ತಾಳಮದ್ದಳೆಯ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸದಸ್ಯರಿಂದ ಲವಣಾಸುರ ಕಾಳಗ ತಾಳಮದ್ದಳೆ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರು, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಕಾರ್ತಿಕ್ ಬಳ್ಳ ಮಂಜ , ಮೋಹನ ನಾವೂರು ಅರ್ಥದಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ ,ಹರೀಶ್ ಆಚಾರ್ಯ ಬಾರ್ಯ, ಜಿನೇಂದ್ರ ಜೈನ್ ಬಳ್ಳಮಂಜ ,ಪುಷ್ಪಲತಾ. ಎಂ, ತಿಲಕಾಕ್ಷ ಉಪ್ಪಿನಂಗಡಿ ಮತ್ತು ಸಂಘದ ಪೋಷಕರಾದ ಉಮೇಶ್ ಶೆಣೈ ರಾಮನಗರ ಭಾಗವಹಿಸಿದ್ದರು.
ಶ್ರಾವಣ ಮಾಸದ ತಾಳಮದ್ದಲೆ ಸೇವೆಯ ಪ್ರಾಯೋಜಕರಾಗಿ ಉಮೇಶ್ ಶೆಣೈ ಅವರು ದೇವಳದ ಸಮಿತಿಗೆ ದೇಣಿಗೆಯನ್ನು ನೀಡಿದರು.
ಸಮಿತಿಯ ಕಾರ್ಯದರ್ಶಿ ನಾಗೇಂದ್ರ ಪೈ ಸ್ವಾಗತಿಸಿ ವಂದಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

