ಆದಾಯ ತೆರಿಗೆ ಅಧಿಕಾರಿಗಳಿಂದ ಭರ್ಜರಿ ಬೇಟೆ: ಮಹಾರಾಷ್ಟ್ರದ ಜಲ್ನಾದ ಉಕ್ಕು,ಬಟ್ಟೆ ವ್ಯಾಪಾರಿಯಿಂದ 100 ಕೋಟಿಗೂ ಮಿಕ್ಕಿದ ಆಸ್ತಿ, ಸೊತ್ತು ವಶ. ಹಣ ಎಣಿಸಲು 13 ಘಂಟೆ ಬೇಕಾಯಿತು!
ಆದಾಯ ತೆರಿಗೆ ಇಲಾಖೆ ಇರಿಸಿದ ಬೋನಿಗೆ ಭರ್ಜರಿಯಾದ ಮೃಗವೇ ಬಿದ್ದಿದೆ.
ಮಹಾರಾಷ್ಟ್ರದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಲ್ನಾದಲ್ಲಿ ಉಕ್ಕು, ಬಟ್ಟೆ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ಡೆವಲಪರ್ನ ಆವರಣದಲ್ಲಿ ಆಗಸ್ಟ್ 1 ರಿಂದ 8ರ ವರೆಗೆ ದಾಳಿ ನಡೆಸಿದರು.
ಈ ದಾಳಿಯಲ್ಲಿ ಸುಮಾರು 100 ಕೋಟಿ ರೂ. ಬೇನಾಮಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಅದರಲ್ಲಿ ರೂ 56 ಕೋಟಿ ನಗದು, 32 ಕೆಜಿ ಚಿನ್ನ, ಮುತ್ತುಗಳು-ವಜ್ರಗಳು ಮತ್ತು ಆಸ್ತಿ ಪತ್ರಗಳು ಸೇರಿವೆ.
ವಶಪಡಿಸಿಕೊಂಡ ಹಣವನ್ನು ಎಣಿಸಲು ಸುಮಾರು 13 ಗಂಟೆ ಬೇಕಾಯಿತು. ಮುಂದಿನ ತನಿಖೆ ನಡೆಯುತ್ತಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

