ಕುಸ್ತಿಪಟು ದಿವ್ಯಾ ಕಕ್ರನ್ ಅವರಿಗೆ ಸಹಾಯ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾತುಕೊಟ್ಟು ಆಮೇಲೆ ಮಾತು ಮರೆತಿದ್ದಾರೆ.
ಹೀಗೆಂದು ಸ್ವತಃ ದಿವ್ಯಾ ಕಕ್ರನ್ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
“ನಾನು ಏಷ್ಯಾದಲ್ಲಿ ಪದಕ ಗೆದ್ದ ನಂತರ 2017 ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದೆ, ನಾನು ಅವರಿಗೆ ಲಿಖಿತವಾಗಿ ಪತ್ರವನ್ನು ನೀಡಿದರೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು.
ನಾನು ಹಾಗೆಯೇ ಮಾಡಿದೆ, ಆದರೆ ಅವರು ಅದರ ಬಗ್ಗೆ ಗಮನ ಹರಿಸಲಿಲ್ಲ. ಪ್ರೋತ್ಸಾಹ, ಪ್ರಯಾಣ, ಇತರ ಯಾವುದೇ ವೆಚ್ಚದಲ್ಲಿ ಅವರು ನನಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ” ಎಂದು ಕಾಮನ್ವೆಲ್ತ್ ಗೇಮ್ಸ್ – 22 ನಲ್ಲಿ ಕಂಚು ಗೆದ್ದ ಕುಸ್ತಿಪಟು ದಿವ್ಯಾ ಕಕ್ರನ್ ಹೇಳಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

