ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ
ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ)
ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
