ಶಿವಮೊಗ್ಗದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಕೆ.ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ಕಳೆದೆರೆಡು ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಅವರು ತಮ್ಮದೇ ಶೈಲಿಯ ಖಡಕ್ ಮಾತುಗಳಲ್ಲಿ ಎಚ್ಚರಿಸಿದ್ದಾರೆ.
“ಇಂತಹ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ತಮ್ಮ ಸಮುದಾಯದ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದ ಹಿರಿಯ ಸದಸ್ಯರಲ್ಲಿ ನಾನು ವಿನಂತಿಸುತ್ತೇನೆ”,
“ಹಿಂದೂ ಸಮಾಜ ಉದಯಿಸಿದರೆ ಇಂತಹ ಚಟುವಟಿಕೆಗಳಿಗೆ ಉಳಿಗಾಲವಿಲ್ಲ. ಅಶಾಂತಿ ಸೃಷ್ಟಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ” ಎಂದು ಚೂರಿ ಇರಿತ ಘಟನೆ ಕುರಿತು ಶಿವಮೊಗ್ಗ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

