ಪುತ್ತೂರು, ಅ 20 : ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆೆದ ವಿದ್ಯಾ ಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್, ವಾಣಿಜ್ಯ ವಿಭಾಗದ ಎಚ್ ಅಭಿರಾಮ್, ವಿಜ್ಞಾನ ವಿಭಾಗದ ಮಂಜುನಾಥ್ ಎಸ್, ಸಾತ್ವಿಕ್ ಆರ್, ನಂದನ್ ಗೌಡ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವರುಣ್ ಕುಮಾರ್,ಜೀವನ್ ಎಸ್, ದೇಶಿಕ್ ಕೆ, ರಂಜನ್ ಕೆ.ಆರ್, ವಿಜ್ಞಾನ ವಿಭಾಗದ ಎಲ್. ಧನುಷ್. ಅಶ್ವಿತ್ ಭಂಡಾರಿ,ಮನ್ವಿತ್ ಬಿ ಗೌಡ, ಯಶವಂತ್ ಡಿ.ಎಸ್, ಶ್ರೇಯಸ್ ಪಿ, ಸುಹಾಸ್ ಕೆ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯ ಎಂ, ಭೂಮಿಕಾ ಬಿ.ಬಿ, ವಾಣಿಜ್ಯ ವಿಭಾಗದ ಜ್ಯೋತಿಕಾ ಪಿ, ಹಿತಶ್ರೀ, ವಿಜ್ಞಾನ ವಿಭಾಗದ ಪೂರ್ವಿಕ ಎ. ಎಸ್, ಪ್ರತೀಕ್ಷಾ ಸಿ ಎಚ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಂಸ್ಕೃತಿ ಜೈನ್, ದಿಶಾ ವಿ, ಪ್ರಕೃತಿ ಬಿ.ಯು,ನಿಶ್ಮಿತಾ, ಕಲಾ ವಿಭಾಗದ ಶಿವಾನಿ ಪಿ.ಕೆ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

