.
ಶ್ರೀಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸಾಪ್ತಾಹಿಕ ಕಾರ್ಯಕ್ರಮದಲ್ಲಿ ಶ್ರೀ ರಾಮಾಯಣ ಸರಣಿಯ ಶ್ರೀರಾಮ ಅಯೋಧ್ಯಾಗಮನ ತಾಳಮದ್ದಳೆಯು ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.
ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳಂತಿಲ, ಹಿಮ್ಮೆಳದಲ್ಲಿ ಮೋಹನ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ನೇರೆಂಕಿ , ಹರೀಶ್ ಬಾರ್ಯ, ಸಂಜೀವ ಪಾರೆಂಕಿ , ತಿಲಕಾಕ್ಷ, ಶ್ರೀಮತಿ ಪುಷ್ಪಲತಾ .ಎಂ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ ಭಾಗವಹಿಸಿದ್ದರು.
ಕಲಾಪೋಷಕರಾದ ಉಮೇಶ್ ಶೆಣೈ, ಗಂಗಾಧರ್ ಟೈಲರ್ ಸರಣಿ ತಾಳಮದ್ದಳೆಯ ಯಶಸ್ಸಿಗೆ ಶುಭ ಹಾರೈಸಿದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

