ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ, ಪ್ರಣವ ಕಡೂರ್ -ಶಂಖನಾದದಲ್ಲಿ ತೃತೀಯ,
8ನೇ ತರಗತಿಯ ಕಿಶನ್ ಬಡೆಕ್ಕಿಲ -ಗೀತಾ ಕಂಠಪಾಠದಲ್ಲಿ ದ್ವಿತೀಯ,9ನೇ ತರಗತಿಯ ಅಮೋಘಕೃಷ್ಣ-ಗೀತಾ ಕಂಠಪಾಠದಲ್ಲಿ ತೃತೀಯ,6ನೇ ತರಗತಿಯ ಸಾಯಿಪ್ರಿಯಾ-ಧ್ಯಾನಶ್ಲೋಕ ಕಂಠಪಾಠದಲ್ಲಿ ತೃತೀಯಬಹುಮಾನ ವಿಜೇತರಾಗಿದ್ದಾರೆ.
ವಿಜೇತರೆಲ್ಲರಿಗೆ ದಿನಾಂಕ 19-08-2022ರಂದು ನಡೆದ ಶೋಭಾಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಶಾಲಾ ಪ್ರಕಟಣೆ ತಿಳಿಸಿರುತ್ತದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ