Friday, September 20, 2024
Homeಸುದ್ದಿಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರು

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರು

ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ  ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ, ಪ್ರಣವ ಕಡೂರ್ -ಶಂಖನಾದದಲ್ಲಿ ತೃತೀಯ,

8ನೇ ತರಗತಿಯ ಕಿಶನ್ ಬಡೆಕ್ಕಿಲ -ಗೀತಾ ಕಂಠಪಾಠದಲ್ಲಿ ದ್ವಿತೀಯ,9ನೇ ತರಗತಿಯ ಅಮೋಘಕೃಷ್ಣ-ಗೀತಾ ಕಂಠಪಾಠದಲ್ಲಿ ತೃತೀಯ,6ನೇ ತರಗತಿಯ ಸಾಯಿಪ್ರಿಯಾ-ಧ್ಯಾನಶ್ಲೋಕ ಕಂಠಪಾಠದಲ್ಲಿ ತೃತೀಯಬಹುಮಾನ ವಿಜೇತರಾಗಿದ್ದಾರೆ.  

ವಿಜೇತರೆಲ್ಲರಿಗೆ ದಿನಾಂಕ 19-08-2022ರಂದು ನಡೆದ ಶೋಭಾಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಶಾಲಾ  ಪ್ರಕಟಣೆ ತಿಳಿಸಿರುತ್ತದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments