ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ, ಪ್ರಣವ ಕಡೂರ್ -ಶಂಖನಾದದಲ್ಲಿ ತೃತೀಯ,
8ನೇ ತರಗತಿಯ ಕಿಶನ್ ಬಡೆಕ್ಕಿಲ -ಗೀತಾ ಕಂಠಪಾಠದಲ್ಲಿ ದ್ವಿತೀಯ,9ನೇ ತರಗತಿಯ ಅಮೋಘಕೃಷ್ಣ-ಗೀತಾ ಕಂಠಪಾಠದಲ್ಲಿ ತೃತೀಯ,6ನೇ ತರಗತಿಯ ಸಾಯಿಪ್ರಿಯಾ-ಧ್ಯಾನಶ್ಲೋಕ ಕಂಠಪಾಠದಲ್ಲಿ ತೃತೀಯಬಹುಮಾನ ವಿಜೇತರಾಗಿದ್ದಾರೆ.
ವಿಜೇತರೆಲ್ಲರಿಗೆ ದಿನಾಂಕ 19-08-2022ರಂದು ನಡೆದ ಶೋಭಾಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಶಾಲಾ ಪ್ರಕಟಣೆ ತಿಳಿಸಿರುತ್ತದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
