ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ, ಪ್ರಣವ ಕಡೂರ್ -ಶಂಖನಾದದಲ್ಲಿ ತೃತೀಯ,
8ನೇ ತರಗತಿಯ ಕಿಶನ್ ಬಡೆಕ್ಕಿಲ -ಗೀತಾ ಕಂಠಪಾಠದಲ್ಲಿ ದ್ವಿತೀಯ,9ನೇ ತರಗತಿಯ ಅಮೋಘಕೃಷ್ಣ-ಗೀತಾ ಕಂಠಪಾಠದಲ್ಲಿ ತೃತೀಯ,6ನೇ ತರಗತಿಯ ಸಾಯಿಪ್ರಿಯಾ-ಧ್ಯಾನಶ್ಲೋಕ ಕಂಠಪಾಠದಲ್ಲಿ ತೃತೀಯಬಹುಮಾನ ವಿಜೇತರಾಗಿದ್ದಾರೆ.
ವಿಜೇತರೆಲ್ಲರಿಗೆ ದಿನಾಂಕ 19-08-2022ರಂದು ನಡೆದ ಶೋಭಾಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಶಾಲಾ ಪ್ರಕಟಣೆ ತಿಳಿಸಿರುತ್ತದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
