ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2022ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇಲ್ಲಿ 23-08-2022ರಂದು ನಡೆಯಿತು.
ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್ಎನ್, 10ನೇತರಗತಿ [ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ. ಎ ದಂಪತಿ ಪುತ್ರ] ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
