‘ಅಡಿಕೆಯಲ್ಲಿ ಸಸ್ಯ ಅರೋಗ್ಯ ನಿರ್ವಹಣೆ’ ಎಂಬ ವಿಷಯದ ಬಗ್ಗೆ ನಾಳೆ ದಿನಾಂಕ 27.08.2022ರಂದು ಶನಿವಾರ ಪೂರ್ವಾಹ್ನ 10 ಘಂಟೆಯಿಂದ ಸಿ.ಪಿ.ಸಿ.ಆರ್.ಐ ವಿಟ್ಲದಲ್ಲಿ ಕೃಷಿ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10 ಘಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. 10.45ರಿಂದ ವಿವಿಧ ವಿಷಯಗಳ ಬಗ್ಗೆ ಕಾರ್ಯಕ್ರಮ ನಡೆಯಲಿದೆ.
ಅಪರಾಹ್ನ 2 ಘಂಟೆಯಿಂದ 3 ಘಂಟೆಯ ವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

