ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನಕ್ಕೆ “”ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯವರು ತಮ್ಮ ಪ್ರಾಯೋಜಿತ “ಯಕ್ಷ ಶ್ರೀರಕ್ಷಾ ಗೌರವ” ಯೋಜನೆ ಯಡಿ 75,000/- ರೂಪಾಯಿಗಳ ಬೃಹತ್ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ.
ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯ ಸದಸ್ಯರಾದ ಶ್ರೀ ವಾಸು ಬಾಯಾರ್ ರವರು ಈ ಮೊತ್ತವನ್ನು ಪ್ರತಿಷ್ಠಾನಕ್ಕೆ ಹಸ್ತಾಂತರಿಸಿದರು.
“ಯಕ್ಷಗಾನ ಅಭ್ಯಾಸ ತರಗತಿ ದುಬಾಯಿಯ ಅಧ್ಯಕ್ಷರು ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ರವರಿಗೆ ಹಾಗು ಸರ್ವ ಸದಸ್ಯರಿಗೆ ಪ್ರತಿಷ್ಠಾನದ ವತಿಯಿಂದ ಅನಂತ ಧನ್ಯವಾದಗಳು. ತಮ್ಮೆಲ್ಲರ ಸಹಕಾರದಿಂದ ಗಡಿನಾಡು ಕಾಸರಗೋಡಿನ ಚರಿತ್ರೆ ಯಲ್ಲಿ ಈ ಯೋಜನೆ ಅಚ್ಚಳಿಯದೆ ಉಳಿಯುವಂತಾಗಲಿ” ಎಂದು ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
