ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನಕ್ಕೆ “”ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯವರು ತಮ್ಮ ಪ್ರಾಯೋಜಿತ “ಯಕ್ಷ ಶ್ರೀರಕ್ಷಾ ಗೌರವ” ಯೋಜನೆ ಯಡಿ 75,000/- ರೂಪಾಯಿಗಳ ಬೃಹತ್ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ.
ದುಬಾಯಿ ಯಕ್ಷಗಾನ ಅಭ್ಯಾಸ ತರಗತಿಯ ಸದಸ್ಯರಾದ ಶ್ರೀ ವಾಸು ಬಾಯಾರ್ ರವರು ಈ ಮೊತ್ತವನ್ನು ಪ್ರತಿಷ್ಠಾನಕ್ಕೆ ಹಸ್ತಾಂತರಿಸಿದರು.
“ಯಕ್ಷಗಾನ ಅಭ್ಯಾಸ ತರಗತಿ ದುಬಾಯಿಯ ಅಧ್ಯಕ್ಷರು ಶ್ರೀ ದಿನೇಶ್ ಶೆಟ್ಟಿ ಕೊಟ್ಟಿಂಜ ರವರಿಗೆ ಹಾಗು ಸರ್ವ ಸದಸ್ಯರಿಗೆ ಪ್ರತಿಷ್ಠಾನದ ವತಿಯಿಂದ ಅನಂತ ಧನ್ಯವಾದಗಳು. ತಮ್ಮೆಲ್ಲರ ಸಹಕಾರದಿಂದ ಗಡಿನಾಡು ಕಾಸರಗೋಡಿನ ಚರಿತ್ರೆ ಯಲ್ಲಿ ಈ ಯೋಜನೆ ಅಚ್ಚಳಿಯದೆ ಉಳಿಯುವಂತಾಗಲಿ” ಎಂದು ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
