ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ
ಶ್ರೀ ಸಿದ್ಧಿವಿನಾಯಕ ಕಲಾಮಂದಿರ ಗೋಳಿತೊಟ್ಟು ಇಲ್ಲಿ ಜರಗುತ್ತಿರುವ 1575ನೇ ಮದ್ಯವರ್ಜನ ಶಿಬಿರದಲ್ಲಿ ಶ್ರೀ ದುರ್ಗಾಂಬಾ ಕಲಾಸಂಗಮ ಶರವೂರು ಇವರಿಂದ ಶುಕ್ರ ಸಂಜೀವಿನಿ ತಾಳಮದ್ದಳೆ ಜರಗಿತು.
ಭಾಗವತರಾಗಿ ಡಿ.ಕೆ ಆಚಾರ್ಯ ಅಲಂಕಾರ್, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೇಂಕಿ, ಮೋಹನ ಶರವೂರು
ಅರ್ಥದಾರಿಗಳಾಗಿ ಗಣರಾಜ ಕುಂಬ್ಳೆ, ದಿವಾಕರ ಆಚಾರ್ಯ ಗೇರುಕಟ್ಟೆ, ಗುಡಪ್ಪ ಬಲ್ಯ ಭಾಗವಹಿಸಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ