ಪುತ್ತೂರು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯು 29-08-2022ರಂದು ಪುತ್ತೂರಿನ ಮಾಯಿದೆ ದೇವುಸ್ ಶಾಲೆಯಲ್ಲಿ ನಡೆಯಿತು.
ಹಿರಿಯ ವಿಭಾಗ:
ಇಂಗ್ಲೀಷ್ ಕಂಠಪಾಠ: ಸಾನ್ವಿ ಚನಿಲ-ಪ್ರಥಮ, ಕನ್ನಡ ಭಾಷಣ: ಸಾನ್ವಿ.ಎಸ್-ಪ್ರಥಮ, ಭಕ್ತಿಗೀತೆ: ಅನ್ನಿಕ-ಪ್ರಥಮ, ಲಘು ಸಂಗೀತ: ಸುಪ್ರಜ ರಾವ್-ಪ್ರಥಮ, ಅಭಿನಯಗೀತೆ: ಅನನ್ಯ ನಾವುಡ-ಪ್ರಥಮ, ಕಥೆ ಹೇಳುವುದು: ಚಿಂತನ.ಸಿ-ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ: ನಾಗಾಭೂಷಣ ಕಿಣಿ-ಪ್ರಥಮ,
ಛದ್ಮವೇಷ: ಶ್ರೀರಂಜಿನಿ-ಪ್ರಥಮ, ಚಿತ್ರಕಲೆ: ನಿಲಿಷ್ಕಾ-ಪ್ರಥಮ, ಆಶು ಭಾಷಣ: ಸಾನ್ವಿ.ಎಸ್- ದ್ವಿತೀಯ, ಕನ್ನಡ ಕಂಠಪಾಠ: ವಿಭು.ಜಿ.ಭಟ್-ತೃತೀಯ, ಹಾಸ್ಯ: ಅದ್ವಿಕ್- ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯ ಕಿರೀಟವನ್ನುತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಅಂತೆಯೇ ಕಿರಿಯರ ವಿಭಾಗದಲ್ಲಿ ಇಂಗ್ಲೀಷ್ ಕಂಠಪಾಠ: ರಿತ್ವಿಜ್.ಆರ್-ಪ್ರಥಮ, ಛದ್ಮವೇಷ: ಚಮನ್.ಪಿ.ಡಿ-ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ: ಅಭಿಷ್ಠ ಶಂಕರ ಶರ್ಮ -ಪ್ರಥಮ, ಭಕ್ತಿಗೀತೆ ಅನಘ.ಹೆಚ್.ಭಟ್ -ಪ್ರಥಮ, ಕಥೆ ಹೇಳುವುದು- ಆರಾಧ್ಯ ಕೃಷ್ಣ- ದ್ವಿತೀಯ,
ಆಶು ಭಾಷಣ: ಪ್ರಥಮ್ – ದ್ವಿತೀಯ, ಲಘು ಸಂಗೀತ: ವೈಷ್ಣವಿ.ಕೆ-ದ್ವಿತೀಯ, ಅಭಿನಯ ಗೀತೆ: ವೈಷ್ಣವಿ.ಎಂ – ತೃತೀಯ ಸ್ಥಾನ ಗಳಿಸಿ ಸಮಗ್ರ ಪಥಮ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ