ಪುತ್ತೂರು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿಯು 29-08-2022ರಂದು ಪುತ್ತೂರಿನ ಮಾಯಿದೆ ದೇವುಸ್ ಶಾಲೆಯಲ್ಲಿ ನಡೆಯಿತು.
ಹಿರಿಯ ವಿಭಾಗ:
ಇಂಗ್ಲೀಷ್ ಕಂಠಪಾಠ: ಸಾನ್ವಿ ಚನಿಲ-ಪ್ರಥಮ, ಕನ್ನಡ ಭಾಷಣ: ಸಾನ್ವಿ.ಎಸ್-ಪ್ರಥಮ, ಭಕ್ತಿಗೀತೆ: ಅನ್ನಿಕ-ಪ್ರಥಮ, ಲಘು ಸಂಗೀತ: ಸುಪ್ರಜ ರಾವ್-ಪ್ರಥಮ, ಅಭಿನಯಗೀತೆ: ಅನನ್ಯ ನಾವುಡ-ಪ್ರಥಮ, ಕಥೆ ಹೇಳುವುದು: ಚಿಂತನ.ಸಿ-ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ: ನಾಗಾಭೂಷಣ ಕಿಣಿ-ಪ್ರಥಮ,
ಛದ್ಮವೇಷ: ಶ್ರೀರಂಜಿನಿ-ಪ್ರಥಮ, ಚಿತ್ರಕಲೆ: ನಿಲಿಷ್ಕಾ-ಪ್ರಥಮ, ಆಶು ಭಾಷಣ: ಸಾನ್ವಿ.ಎಸ್- ದ್ವಿತೀಯ, ಕನ್ನಡ ಕಂಠಪಾಠ: ವಿಭು.ಜಿ.ಭಟ್-ತೃತೀಯ, ಹಾಸ್ಯ: ಅದ್ವಿಕ್- ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯ ಕಿರೀಟವನ್ನುತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಅಂತೆಯೇ ಕಿರಿಯರ ವಿಭಾಗದಲ್ಲಿ ಇಂಗ್ಲೀಷ್ ಕಂಠಪಾಠ: ರಿತ್ವಿಜ್.ಆರ್-ಪ್ರಥಮ, ಛದ್ಮವೇಷ: ಚಮನ್.ಪಿ.ಡಿ-ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ: ಅಭಿಷ್ಠ ಶಂಕರ ಶರ್ಮ -ಪ್ರಥಮ, ಭಕ್ತಿಗೀತೆ ಅನಘ.ಹೆಚ್.ಭಟ್ -ಪ್ರಥಮ, ಕಥೆ ಹೇಳುವುದು- ಆರಾಧ್ಯ ಕೃಷ್ಣ- ದ್ವಿತೀಯ,
ಆಶು ಭಾಷಣ: ಪ್ರಥಮ್ – ದ್ವಿತೀಯ, ಲಘು ಸಂಗೀತ: ವೈಷ್ಣವಿ.ಕೆ-ದ್ವಿತೀಯ, ಅಭಿನಯ ಗೀತೆ: ವೈಷ್ಣವಿ.ಎಂ – ತೃತೀಯ ಸ್ಥಾನ ಗಳಿಸಿ ಸಮಗ್ರ ಪಥಮ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

