ಪಾರ್ತಿಸುಬ್ಬ ಪ್ರಶಸ್ತಿ – ಗಣೇಶ ಕೊಲೆಕಾಡಿ
ಗೌರವ ಪ್ರಶಸ್ತಿ – ಪುತ್ತಿಗೆ ರಘುರಾಮ ಹೊಳ್ಳ, ಭಾಗವತ ಚಂದಯ್ಯ, ಭಾಗವತ ಉಮೇಶ ಭಟ್ ಬಾಡ, ಪ್ರಾಚಾರ್ಯ ಕೆ.ಪಿ. ಹೆಗಡೆ, ಪಟ್ಲ ಸತೀಶ್ ಶೆಟ್ಟಿ
ಯಕ್ಷಸಿರಿ ಪ್ರಶಸ್ತಿ – ಕೊಲ್ಯಾರು ರಾಜು ಶೆಟ್ಟಿ, ಕೃಷ್ಣ ಗಾಣಿಗ (ಕುಷ್ಟ) ಕೋಡಿ, ಕೃಷ್ಣ ನಾಯ್ಕ ಜಿ. ಬೇಡ್ಕಣಿ, ಶುಭಾನಂದ ಶೆಟ್ಟಿ, ಬಾಲಕೃಷ್ಣ ನಾಯಕ್, ಕವ್ವಾಳೆ ಗಣಪತಿ ಭಾಗ್ವತ, ಎಸ್.ಪಿ. ಅಪ್ಪಯ್ಯ, ಡಿ. ಭೀಮಯ್ಯ, ಕೊಲ್ಲೂರು ಕೊಗ್ಗ ಆಚಾರ್ಯ, ಅಜಿತ್ ಕುಮಾರ್ ಜೈನ್,
ದತ್ತಿನಿಧಿ ಪ್ರಶಸ್ತಿ ‘ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ’ – ಹುಕ್ಕಲಮಕ್ಕಿ ಕಮಲಾಕರ ಹೆಗಡೆ
2021ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ – ಪೊಳಲಿ ನಿತ್ಯಾನಂದ ಕಾರಂತ, ಎಲ್.ಎಸ್. ಶಾಸ್ತ್ರಿ, ವಿದ್ಯಾರಶ್ಮಿ ಪೆಲತ್ತಡ್ಕ
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ