ಕೂಡ್ಲು ಗ್ರಾಮದಲ್ಲಿರುವ ಅತ್ಯಂತ ಪುರಾತನ ಕ್ಷೇತ್ರವಾಗಿರುವ ವಿಷ್ಣುಮಂಗಲ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 04.09.2022ನೇ ಭಾನುವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿರುವುದು. ಬೆಳಗ್ಗೆ 9.00 ಘಂಟೆಗೆ ಪೂಜೆ ಆರಂಭಗೊಳ್ಳಲಿರುವುದು.
ಮಧ್ಯಾಹ್ನ 12 ಘಂಟೆಗೆ ದೇವಸ್ಥಾನದ ಪೂಜೆ ಕಳೆದ ಮೇಲೆ ಸತ್ಯನಾರಾಯಣ ದೇವರ ಮಹಾಪೂಜೆ ನಡೆಯಲಿರುವುದು. 1.00 ಘಂಟೆಗೆ ಅನ್ನದಾನ ಆರಂಭಗೊಳ್ಳುವುದು.
ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದ, ಸ್ಥಳಪುರಾಣಗಳನ್ನೊಳಗೊಂಡಿರುವ “ಚಕ್ರತೀರ್ಥ” ಎಂಬ ಕೃತಿ ಬಿಡುಗಡೆಗೊಳ್ಳಲಿರುವುದು. ಊರ, ಪರವೂರ ಭಕ್ತರನ್ನು ಈ ಕಾರ್ಯಕ್ರಮಕ್ಕೆ ವಿನಯಪೂರ್ವಕ ಆಮಂತ್ರಿಸಲಾಗಿದೆ ಎಂದು ಪೂಜಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
