3800 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಬರುತಿದ್ದಾರೆ.
ಸೆಪ್ಟೆಂಬರ್ 1 ರಿಂದ 2 ರವರೆಗೆ ದಕ್ಷಿಣ ಭಾರತದ ಕಿರು ಪ್ರವಾಸವನ್ನು ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 2 ರಂದು 3,800 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲು ಕರ್ನಾಟಕದ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.
ಈ ಸಂಬಂಧ ಮಂಗಳೂರು ಸಾರಿಗೆ ಸಂಚಾರದಲ್ಲಿ ವ್ಯಾಪಕ ಬದಲಾವಣೆಯನ್ನು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಇಲಾಖೆ ಹೊರಡಿಸಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ತಾತ್ಕಾಲಿಕ ಸಂಚಾರ ವ್ಯವಸ್ಥೆಯ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರ ವಿವರ ಕೆಳಗೆ ಕೊಡಲಾಗಿದೆ.








- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
