ಗುರುವಾರ ಶ್ರೀಗಣೇಶ ಚತುರ್ಥಿಯ ಶುಭ ಸಂದರ್ಬದಲ್ಲಿ ಸೀತಾ೦ಗೋಳಿ ಶ್ರೀದೇವಿ ಭಜನಾ ಮಂದಿರದಲ್ಲಿ ಗಣೇಶೋತ್ಸವದ ಪ್ರಯುಕ್ತ ಸ್ವಸ್ತಿಶ್ರೀ ಕಲಾ ಪ್ರತಿಷ್ಟಾನ ಎಡನಾಡು ಇವರಿಂದ ಅಡೂರು ಬಳಕಿಲ ವಿಷ್ಣಯ್ಯ ವಿರಚಿತ ಶ್ರೀ ಗಣಪತಿ ಮಹಾತ್ಮೆ’ ಎಂಬ ಯಕ್ಷಗಾನ ಕೂಟವು ನಡೆಯಿತು.
ಭಾಗವತರಾಗಿ ಶ್ರೀ ಸಚಿನ್ ಶೆಟ್ಟಿ ಕುದುರೆಪ್ಪಾಡಿ ಚೆಂಡೆ ಮತ್ತು ಮದ್ದಳೆಗಾರರಾಗಿ ಶ್ರೀ ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಶ್ರೀ ಲಕ್ಷ್ಮೀಶ ಬೆಂಗ್ರೋಡಿ,
ಅರ್ಥದಾರಿಗಳಾಗಿ ಶ್ರೀ ಶಂಕರ ರೈ ಮಾಸ್ಟರ್ ಮಂಟಪಾಡಿ, ಶ್ರೀ ಶೇಣಿ ವೇಣುಗೋಪಾಲ ಭಟ್, ಶ್ರೀ ಶಶಿಧರ ಕುದಿಂಗಿಲ, ಶ್ರೀ ಕಾರ್ತಿಕ ಪಡ್ರೆ ಭಾಗವಹಿಸಿದ್ದು ಮೊದಲಿಗೆ ಅಪ್ಪಣ್ಣ ಸೀತಾಂಗೋಳಿ ಸ್ವಾಗತಿಸಿ ಕೊನೆಗೆ ವಂದಿಸಿದರು.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
