ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಾಪ್ತಾಹಿಕ ಕೂಟದಲ್ಲಿ ವಿಶೇಷವಾಗಿ ಸ್ವಾತಂತ್ರ್ಯೋತ್ಸವದ 75ನೇ ವರ್ಷ ಆಚರಣೆ ಮತ್ತು ಶ್ರೀ ಗಣೇಶ ಚೌತಿಯ ನಿಮಿತ್ತವಾಗಿ ಶ್ರೀ ಸಹಸ್ರ ಲಿಂಗೇಶ್ವರ ದೇವಳದಲ್ಲಿ ಶ್ರೀ ಗಣೇಶ ಮಹಾತ್ಮೆ ತಾಳಮದ್ದಳೆಯನ್ನು ನಡೆಸಲಾಯಿತು
ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳಂತಿಲ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ
ಅರ್ಥದಾರಿಗಳಾಗಿ ಪ್ರಭಾಕರ ಆಳ್ವ, ಹರೀಶ ಆಚಾರ್ಯ ಬಾರ್ಯ, ಸಂಜೀವ ಪಾರೆಂಕಿ, ಬಾಲಕೃಷ್ಣ ಕೇಪುಳು, ವಿಜಯ್ ಕುಮಾರ್ ಕೊಯ್ಯುರು, ಶ್ರೀಮತಿ ಪುಷ್ಪಲತಾ .ಎಂ ಭಾಗವಹಿಸಿದ್ದರು.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
