ಉಡುಪಿ : ಪದವಿ ಮತ್ತು ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ವಿದ್ಯಾಪೋಷಕ್ ಪಲಾನುಭವಿ ವಿದ್ಯಾರ್ಥಿಗಳ ಅರ್ಧ ದಿನದ ಶೈಕ್ಷಣಿಕ ಸಮಾವೇಶ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಪ್ಟಂಬರ್ 4, 2022 ಭಾನುವಾರದಂದು ಸಂಪನ್ನಗೊ೦ಡಿತು.
ಹುಬ್ಬಳ್ಳಿಯ ಮೈಲೈಫ್ ಸಂಸ್ಥೆಯ ಸ್ಥಾಪಕ ಪ್ರವೀಣ ಗುಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಭಾಗವಹಿಸಿದ 300 ವಿದ್ಯಾರ್ಥಿಗಳಿಗೆ ನವೀಕರಣದ ಅರ್ಜಿ ನಮೂನೆ ವಿತರಿಸಲಾಯಿತು.
ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಸ್ಥಾವನೆಯ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಮಾವೇಶದ ಉದ್ದೇಶ ಅಗತ್ಯ ವಿವರಿಸಿದರು. ನಾರಾಯಣ ಎಂ.ಹೆಗಡೆ ವಿದ್ಯಾರ್ಥಿಗಳಿಗೆ ಅಗತ್ಯದ ಸೂಚನೆ ನೀಡಿದರು.
ರಾಜಗೋಪಾಲ ಆಚಾರ್ಯ, ಎಚ್.ಎನ್.ಶೃಂಗೇಶ್ವರ್, ಭುವನ ಪ್ರಸಾದ ಹೆಗ್ಡೆ, ಸಂತೋಷ್ ಕುಮಾರ್ ಶೆಟ್ಟಿ, ಅಶೋಕ ಎಂ, ಎಚ್ .ಎನ್.ವೆಂಕಟೇಶ್, ಗಣೇಶ ಬ್ರಹ್ಮಾವರ ಹಾಗೂ ಮಂಜುನಾಥ ಉಪಸ್ಥತರಿದ್ದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

