8ನೆಯ ತರಗತಿಯ ವಿದ್ಯಾರ್ಥಿಯ ಕಾಲು ಮುರಿತ, ಪ್ರಾಂಶುಪಾಲರು ಥಳಿಸಿದ ಆರೋಪ – ತನಿಖೆಗೆ ಆದೇಶ
8ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗುವಿಗೆ ಥಳಿಸಿದ್ದಾರೆ ಎಂದು ಕುಟುಂಬವೊಂದು ಆರೋಪಿಸಿದೆ.
ಉತ್ತರ ಪ್ರದೇಶದ ಜೈ ಜವಾನ್ ಜೈ ಕಿಸಾನ್ ಇಂಟರ್ ಕಾಲೇಜಿನ ಪ್ರಾಂಶುಪಾಲರು 8ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗುವಿಗೆ ಥಳಿಸಿದ್ದಾರೆ ಎಂದು ಆ ಕುಟುಂಬ ಹೇಳಿದ್ದು ನ್ಯಾಯ ಒದಗಿಸುವಂತೆ ದೂರು ನೀಡಿದೆ.
ಮಗುವಿಗೆ ಮುರಿತಗಳಿವೆ; ವೈದ್ಯಕೀಯ ವರದಿಗಳೂ ಇದನ್ನೇ ಸೂಚಿಸುತ್ತವೆ. ನಾನು 2 ದಿನಗಳಲ್ಲಿ ಈ ವಿಷಯವನ್ನು ತನಿಖೆ ಮಾಡಲು SDM, CO ಮತ್ತು DRS ತಂಡವನ್ನು ರಚಿಸುತ್ತಿದ್ದೇನೆ ಎಂದು ಶಾಮ್ಲಿ ಜಿಲ್ಲಾಧಿಕಾರಿ ಜಸ್ಜಿತ್ ಕೌರ್ ಹೇಳಿಕೆ ನೀಡಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

