ಕಳೆದ 40 ವರ್ಷದಿಂದ ಸದಾಚಟುವಟಿಕೆಯಿಂದಿರುವ ಕೆ. ಮೋಹನ್ ನಿರ್ದೇಶನದ ಬೆಂಗಳೂರಿನ ಯಕ್ಷದೇಗುಲ ತಂಡದವರ ಈ ವರ್ಷದ ಗಣೇಶೋತ್ಸವ ಕಾರ್ಯಕ್ರಮ ದಿನಾಂಕ 02-09-2022ರಂದು ಸಂಜೆ 7:00ಕ್ಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನ, ಬೈಂದೂರು ಇಲ್ಲಿ “ಕೃಷ್ಣಾರ್ಜುನ” ಯಕ್ಷಗಾನ ಪ್ರದರ್ಶನ ನಡೆಯಿತು.
ದಿನಾಂಕ 04-09-2022ರಂದು ಬೆಂಗಳೂರಿನ ಜೆ.ಪಿ. ನಗರದ ಶ್ರೇಯಸ್ ಕಾಲನಿಯಲ್ಲಿ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಂಜೆ 6:00ಕ್ಕೆ “ಸುದರ್ಶನ ವಿಜಯ” ಯಕ್ಷಗಾನ ಪ್ರದರ್ಶನ ನಡೆಯಿತು.
ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ ಕಲಾವಿದರಾಗಿ ಸುಜಯೀಂದ್ರ ಹಂದೆ ಎಚ್, ಲಂಬೋದರ ಹೆಗಡೆ, ಶಿವಾನಂದ ಕೋಟ, ಉದಯ ಕಡಬಾಳ, ರಾಘವೇಂದ್ರ ಹೆಗಡೆ, ಮಂಜುನಾಥ ನಾವುಡ, ಸ್ಫೂರ್ತಿ ಭಟ್, ತಮ್ಮಣ್ಣ ಗಾಂವ್ಕರ್, ರಾಮಕೃಷ್ಣ ಭಟ್, ಆದಿತ್ಯ ಹೆಗಡೆ, ಗಣೇಶ ಉಪ್ಪುಂದ, ವಿಜಯ ಬೀಜನಮಕ್ಕಿ, ಉದಯ ಬೋವಿ, ಗೋವಿಂದ, ನವೀನ್ ಕೋಟ, ರಾಜು ಪೂಜಾರಿ ಇನ್ನಿತರರು ಭಾಗವಹಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
